Friday, April 3, 2026
Friday, April 3, 2026

Asia Cup ಏಷ್ಯಾ ಕಪ್ 2023 ಏಕದಿನ ಕ್ರಿಕೆಟ್ ಭಾರತ ಚಾಂಪಿಯನ್ಸ್

Date:

Asia Cup ಏಷ್ಯಾ ಕಪ್ ಈ ವರ್ಷ ಭಾರತದ ಮಡಿಲು ಸೇರಿತು.
ಕ್ವಾಲಿಫೈಯರ್ ನಲ್ಲಿ ಅಜೇಯವಾಗಿ ನುಗ್ಗುತ್ತಿದ್ದ ಭಾರತಕ್ಕೆ ವೀರೋಚಿತ 
ಸೋಲುಣ್ಣಿಸಿದ ಬಾಂಗ್ಲಾ ಎದುರಿನ ಪಂದ್ಯ ಬಿಟ್ಟರೆ ಮಿಕ್ಕವು ಚನ್ನಾಗಿಯೇ‌ ಇದ್ದವು.

ಫೈನಲ್ ನಲ್ಲಿ ಶ್ರೀಲಂಕಾ ತವರಿನಲ್ಲಿ ಕಚ್ಚಿಕೊಂಡು ಆಡಿಬಿಟ್ಟರೆ ಎಂಬ ಆತಂಕವಿತ್ತು.
ಆದರೆ ಈ ಆತಂಕ ಯಾರಿಗಾದರೂ ಸಹಜವೆ.
ಕ್ರಿಕೆಟ್ ನಲ್ಲಿ ಎಲ್ಲವೂ ಅನಿಶ್ವಿತ,ಅನಿರೀಕ್ಷಿತ ಎಂಬ ಮಾತು ಅಕ್ಷರಶಹ ಸತ್ಯವಾಯಿತು.

ಭಾರತದ ಆರಂಭಿಕ ಬೌಲರ್ ಸಿರಾಜ್ ಅದನ್ನ ರುಜುವಾತು ಮಾಡಿದರು.

Asia Cup ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಕಿತ್ತ ಸಿರಾಜ್ ಏಷ್ಯ ಕಪ್ 
ಭಾರತದತ್ತ ಧಾವಿಸುವುದನ್ನ 
ಹುಸಿಗೊಳಿಸಲಿಲ್ಲ.

ಅವರ ಸ್ಪೆಲ್ ಇಪ್ಪತ್ತೊಂದು ರನ್ ಗಳಿಗೆ ಆರು ವಿಕೆಟ್.

ಐವತ್ತು ರನ್ ಗಳಿಗೆ ಮಂಗಳಹಾಡಿದ ಶ್ರೀಲಂಕಾ ಇನ್ನಿಂಗ್ಸ್ ಭಾರತಕ್ಕೆ ಸುಲಭ ತುತ್ತಾಯಿತು.
ಐವತ್ತೊಂದು ರನ್ ಗಳ ಗುರಿ ಭಾರತಕ್ಕೆ ಸವಾಲಾಗಲೇ ಇಲ್ಲ.
ವಿಕೆಟ್ ನಷ್ಟವಿಲ್ಲದೇ ಕಿಶನ್ ಮತ್ತು ಗಿಲ್ ಪಂದ್ಯ ಗೆಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...