Saturday, December 6, 2025
Saturday, December 6, 2025

B. Y. Raghavendra ಜಿಲ್ಲೆಯ ಜನೌಷಧಿ ಕೇಂದ್ರಗಳನ್ನ ಮೇಲ್ದರ್ಜೆಗೇರಿಸಲು ಚರ್ಚೆ

Date:

B. Y. Raghavendra ಸಂಸದ BY ರಾಘವೇಂದ್ರ ಅವರು, ಬಡವರ ಪಾಲಿನ ಸಂಜೀವಿನಿಯಾಗಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಶಿವಮೊಗ್ಗದಲ್ಲಿ ಮೇಲ್ದರ್ಜೆಗೆ ಏರಿಸಲು ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಇಂದು ದೆಹಲಿಯಲ್ಲಿ ಮಾನ್ಯ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಶ್ರೀ ಭಗವಂತ್ ಖುಬಾ ಅವರೊಂದಿಗೆ ವಿಸ್ತೃತವಾಗಿ ಚರ್ಚೆ ಮಾಡಿದರು.

B. Y. Raghavendra ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಶ್ರೀ ದತ್ತಾತ್ರಿ , ಶ್ರೀ ವಸಂತ್ ಹೋಬಳೀಧರ್, ಶ್ರೀ ವಿನಯ್ ಮತ್ತು ಶ್ರೀ ಶಶಿಕಾಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...