Wednesday, February 4, 2026
Wednesday, February 4, 2026

SN channabasappa  ಆಮಿಷದ ಮತಾಂತರವನ್ನು ಮಟ್ಟಹಾಕಬೇಕು- ಶಾಸಕ ಚೆನ್ನಿ

Date:

SN channabasappa  ಮತಾಂತರ ಒಂದು ದೇಶದ ಪಿಡುಗು. ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿಯ ಮುಗ್ದ, ಅಮಾಯಕ ಜನರನ್ನು ಆಮಿಷವೊಡ್ಡಿ ಮತಾಂತರ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ.
ಇಂತಹ ಅಮಿಷದ ಮತಾಂತರವನ್ನು ಮಟ್ಟ ಹಾಕಬೇಕು ಹಾಗೆಯೇ ಮತಾಂತರವಾದವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬಾರದು ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN channabasappa  ಇದೇ ವಿಷಯವಾಗಿ ಇಂದು ಶಿವಮೊಗ್ಗ ನಗರದ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...