Wednesday, May 6, 2026
Wednesday, May 6, 2026

M Srikanth Shimoga ಜೆಡಿಎಸ್ ಕಟ್ಟಿದ ಶ್ರೀಕಾಂತ್ ಅವರ ಚಿತ್ತ ಈಗ ಕಾಂಗ್ರೆಸ್ ನತ್ತ

Date:

M Srikanth Shimoga ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಜಾತ್ಯತೀತ ದಳದ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಹಲವು ವರ್ಷಗಳಿಂದ ಜೆಡಿಎಸ್ ನಲ್ಲಿ ಹಲವು ಹುದ್ದೆಗಳನ್ನು ನೀಡಿದ್ದಾರೆ.
ದೇವೆಗೌಡರು ನಮಗೆ ಎಲ್ಲಾರೀತಿಯ ಸಹಕಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಜೆ ಡಿ ಎಸ್ ನಲ್ಲಿ ಎಷ್ಷೇ ಕಷ್ಟ ಪಟ್ಟರು ಸಹಾ ಗೆಲ್ಲಲು ಆಗಲಿಲ್ಲ. ಈಗ ಆ ಸಮಯ ಬಂದಿದೆ.ಇದೇ ತಿಂಗಳ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಜೊತೆ ಸೇರ್ಪಡೆ ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

M Srikanth Shimoga ನನ್ನ ಜೊತೆ 36 ನನ್ನ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ ಗೊಳ್ಳುತ್ತಿದ್ದಾರೆ.
ಇದು ಬಹಳ ದಿನಗಳ ಯೋಚನೆ ಇದಾಗಿದ್ದು.
ಈಗ ಒಳ್ಳೆಯ ಸಮಯ ಬಂದಿದ್ದೆ, ಯಾವುದೇ ಷರತ್ತುಗಳು ಇಲ್ಲದೇ ನಾವು ಸೇರ್ಪಡೆ ಆಗುತ್ತಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...