Saturday, September 28, 2024
Saturday, September 28, 2024

M Srikanth Shimoga ಜೆಡಿಎಸ್ ಕಟ್ಟಿದ ಶ್ರೀಕಾಂತ್ ಅವರ ಚಿತ್ತ ಈಗ ಕಾಂಗ್ರೆಸ್ ನತ್ತ

Date:

M Srikanth Shimoga ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಜಾತ್ಯತೀತ ದಳದ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಹಲವು ವರ್ಷಗಳಿಂದ ಜೆಡಿಎಸ್ ನಲ್ಲಿ ಹಲವು ಹುದ್ದೆಗಳನ್ನು ನೀಡಿದ್ದಾರೆ.
ದೇವೆಗೌಡರು ನಮಗೆ ಎಲ್ಲಾರೀತಿಯ ಸಹಕಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಜೆ ಡಿ ಎಸ್ ನಲ್ಲಿ ಎಷ್ಷೇ ಕಷ್ಟ ಪಟ್ಟರು ಸಹಾ ಗೆಲ್ಲಲು ಆಗಲಿಲ್ಲ. ಈಗ ಆ ಸಮಯ ಬಂದಿದೆ.ಇದೇ ತಿಂಗಳ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಜೊತೆ ಸೇರ್ಪಡೆ ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

M Srikanth Shimoga ನನ್ನ ಜೊತೆ 36 ನನ್ನ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ ಗೊಳ್ಳುತ್ತಿದ್ದಾರೆ.
ಇದು ಬಹಳ ದಿನಗಳ ಯೋಚನೆ ಇದಾಗಿದ್ದು.
ಈಗ ಒಳ್ಳೆಯ ಸಮಯ ಬಂದಿದ್ದೆ, ಯಾವುದೇ ಷರತ್ತುಗಳು ಇಲ್ಲದೇ ನಾವು ಸೇರ್ಪಡೆ ಆಗುತ್ತಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...