Saturday, March 21, 2026
Saturday, March 21, 2026

M Srikanth Shimoga ಜೆಡಿಎಸ್ ಕಟ್ಟಿದ ಶ್ರೀಕಾಂತ್ ಅವರ ಚಿತ್ತ ಈಗ ಕಾಂಗ್ರೆಸ್ ನತ್ತ

Date:

M Srikanth Shimoga ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಪತ್ರಿಕಾಗೋಷ್ಠಿ ನಡೆಸಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಜಾತ್ಯತೀತ ದಳದ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಹಲವು ವರ್ಷಗಳಿಂದ ಜೆಡಿಎಸ್ ನಲ್ಲಿ ಹಲವು ಹುದ್ದೆಗಳನ್ನು ನೀಡಿದ್ದಾರೆ.
ದೇವೆಗೌಡರು ನಮಗೆ ಎಲ್ಲಾರೀತಿಯ ಸಹಕಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಜೆ ಡಿ ಎಸ್ ನಲ್ಲಿ ಎಷ್ಷೇ ಕಷ್ಟ ಪಟ್ಟರು ಸಹಾ ಗೆಲ್ಲಲು ಆಗಲಿಲ್ಲ. ಈಗ ಆ ಸಮಯ ಬಂದಿದೆ.ಇದೇ ತಿಂಗಳ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಜೊತೆ ಸೇರ್ಪಡೆ ಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

M Srikanth Shimoga ನನ್ನ ಜೊತೆ 36 ನನ್ನ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ ಗೊಳ್ಳುತ್ತಿದ್ದಾರೆ.
ಇದು ಬಹಳ ದಿನಗಳ ಯೋಚನೆ ಇದಾಗಿದ್ದು.
ಈಗ ಒಳ್ಳೆಯ ಸಮಯ ಬಂದಿದ್ದೆ, ಯಾವುದೇ ಷರತ್ತುಗಳು ಇಲ್ಲದೇ ನಾವು ಸೇರ್ಪಡೆ ಆಗುತ್ತಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...