Thursday, June 18, 2026
Thursday, June 18, 2026

B. Y. Raghavendra ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ: ಯದುವೀರ ಒಡೆಯರ್ ಗೆ ಆಮಂತ್ರಣ- ಬಿ.ವೈ.ರಾಘವೇಂದ್ರ

Date:

B. Y. Raghavendra ವಿಐಎಸ್‌ಎಲ್‌ ಶತಮಾನೋತ್ಸವದ ಸಂಭ್ರಮ. ಭದ್ರಾವತಿ ವಿಐಎಸ್ಎಲ್ ಶತಮಾನೋತ್ಸವ ನವೆಂಬರ್‌ನಲ್ಲಿ ನಡೆಯಲಿದೆ.

ಇದಕ್ಕಾಗಿ ನಟ ಶ್ರೀ ದೊಡ್ಡಣ್ಣ ನೇತೃತ್ವದಲ್ಲಿ ಅನೇಕ ನಿವೃತ್ತ ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಿದೆ.
ಈ ತಂಡವನ್ನು ಕರೆದೊಯ್ದು ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಶತಮಾನೋತ್ಸವಕ್ಕೆ ಉಕ್ಕು ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ, ಮೈಸೂರಿನ ರಾಜವಂಶಸ್ಥ ಶ್ರೀ ಯದುವೀರ ಒಡೆಯರ್ ಅವರನ್ನು ಕರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...