Wednesday, March 4, 2026
Wednesday, March 4, 2026

Basavaraj Bommai ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಗ್ಯಾರಂಟಿ- ಬಿಜೆಪಿ ಟ್ವೀಟ್ ಕುಟುಕು

Date:

Basavaraj Bommai ಕರ್ನಾಟಕಕ್ಕಿದ್ದ ‘ಪವರ್ ಸರ್‌ಪ್ಲಸ್ ಸ್ಟೇಟ್’ ಹೆಗ್ಗಳಿಕೆಯನ್ನು ಕಳಚಿ ಕತ್ತಲು ರಾಜ್ಯವನ್ನಾಗಿಸುತ್ತಿರುವುದೇ
ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಂಗಾರು ಕೈಕೊಟ್ಟು ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ, ವಿದ್ಯುತ್ ಉತ್ಪಾದನೆ ಪ್ರಮಾಣ ಸಂಪೂರ್ಣ ಕುಸಿತ ಕಂಡಿದೆ. ಇದರ ನಡುವೆ ವಿಪರೀತ ವಿದ್ಯುತ್ ದರ ಏರಿಕೆಗೆ ಬೇಸತ್ತಿದ್ದ ಕೃಷಿ, ಕೈಗಾರಿಕೆಗಳು ಇದೀಗ ಲೋಡ್ ಶೆಡ್ಡಿಂಗ್‌ನಿಂದ ತತ್ತರಿಸಿ ಹೋಗಲಿವೆ ಎಂದು ತಿಳಿಸಿದ್ದಾರೆ.

Basavaraj Bommai ಒಂದು ಕಡೆ ಬರಗಾಲ ನಿರ್ವಹಣೆಯನ್ನೂ ಮಾಡುತ್ತಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಬಿಡುತ್ತಿಲ್ಲ. ವಿದ್ಯುತ್ ಸಮಸ್ಯೆಗೆ ಪರಿಹಾರವನ್ನೂ ಕೈಗೊಳ್ಳುತ್ತಿಲ್ಲ. ಕರ್ನಾಟಕವನ್ನು ಹಾಳು ಮಾಡುವುದೊಂದೇ ಸಿದ್ದರಾಮಯ್ಯ ಅವರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ

ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು...

Public Library Department 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ...

Ayushman Bharat ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

Ayushman Bharat ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ...