Sunday, December 7, 2025
Sunday, December 7, 2025

Basavaraj Bommai ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್ ಗ್ಯಾರಂಟಿ- ಬಿಜೆಪಿ ಟ್ವೀಟ್ ಕುಟುಕು

Date:

Basavaraj Bommai ಕರ್ನಾಟಕಕ್ಕಿದ್ದ ‘ಪವರ್ ಸರ್‌ಪ್ಲಸ್ ಸ್ಟೇಟ್’ ಹೆಗ್ಗಳಿಕೆಯನ್ನು ಕಳಚಿ ಕತ್ತಲು ರಾಜ್ಯವನ್ನಾಗಿಸುತ್ತಿರುವುದೇ
ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಮುಂಗಾರು ಕೈಕೊಟ್ಟು ಬರಗಾಲ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ, ವಿದ್ಯುತ್ ಉತ್ಪಾದನೆ ಪ್ರಮಾಣ ಸಂಪೂರ್ಣ ಕುಸಿತ ಕಂಡಿದೆ. ಇದರ ನಡುವೆ ವಿಪರೀತ ವಿದ್ಯುತ್ ದರ ಏರಿಕೆಗೆ ಬೇಸತ್ತಿದ್ದ ಕೃಷಿ, ಕೈಗಾರಿಕೆಗಳು ಇದೀಗ ಲೋಡ್ ಶೆಡ್ಡಿಂಗ್‌ನಿಂದ ತತ್ತರಿಸಿ ಹೋಗಲಿವೆ ಎಂದು ತಿಳಿಸಿದ್ದಾರೆ.

Basavaraj Bommai ಒಂದು ಕಡೆ ಬರಗಾಲ ನಿರ್ವಹಣೆಯನ್ನೂ ಮಾಡುತ್ತಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಬಿಡುತ್ತಿಲ್ಲ. ವಿದ್ಯುತ್ ಸಮಸ್ಯೆಗೆ ಪರಿಹಾರವನ್ನೂ ಕೈಗೊಳ್ಳುತ್ತಿಲ್ಲ. ಕರ್ನಾಟಕವನ್ನು ಹಾಳು ಮಾಡುವುದೊಂದೇ ಸಿದ್ದರಾಮಯ್ಯ ಅವರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...