Wednesday, September 16, 2026
Wednesday, September 16, 2026

Siddaramaiah ಬಿಜೆಪಿ & ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಕ್ಕೆ ಎಳೆದಿವೆ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಟ್ವಿಟ್ಟರ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...