Thursday, December 18, 2025
Thursday, December 18, 2025

B. Y. Raghavendra ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ: ಸಂವಾದದಲ್ಲಿ ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್, ಶಿವಮೊಗ್ಗ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ “ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ” ಸಂವಾದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದರು NEP ಯಿಂದ ವಿದ್ಯಾರ್ಥಿಗಳಿಗೇನು ಲಾಭ? ಭಾರತದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಯ ಜೊತೆಗೆ ಕರ್ನಾಟಕ ಹೆಜ್ಜೆ ಹಾಕುವುದು ಬೇಡವೇ? ಈ ವಿಷಯಗಳ ಕುರಿತು ಚರ್ಚಿಸಿದರು.

B. Y. Raghavendra ಕಾರ್ಯಕ್ರಮದಲ್ಲಿ ಶ್ರೀಯುತ ನಾಗರಾಜ್‌ ಎನ್‌., ಕಾರ್ಯದರ್ಶಿಗಳು, ನ್ಯಾಷನಲ್ ಎಜುಕೇಶನ್ ಸೊಸೈಟಿ, ಶಿವಮೊಗ್ಗ, ಡಾ. ವೇಣುಗೋಪಾಲ್‌, ನಿವೃತ್ತ ಉಪಕುಲಪತಿಗಳು, ಬೆಂಗಳೂರು ವಿಶ್ವವಿದ್ಯಾನಿಲಯ , ಡಾ. ಗೌರೀಶ್, ನಿರ್ದೇಶಕರು, ಸೆಂಟರ್ ಫಾರ್ ಎಜುಕೇಶನಲ್ ಅಂಡ್ ಸೋಷಿಯಲ್ ಸ್ಟಡೀಸ್, ಜಿಲ್ಲಾ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ. ಎಸ್ ಅರುಣ್ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...