Monday, February 2, 2026
Monday, February 2, 2026

B. Y. Raghavendra ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ: ಸಂವಾದದಲ್ಲಿ ಸಂಸದ ರಾಘವೇಂದ್ರ

Date:

B. Y. Raghavendra ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್, ಶಿವಮೊಗ್ಗ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ “ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕಕ್ಕೆ ಅಗತ್ಯ” ಸಂವಾದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದರು NEP ಯಿಂದ ವಿದ್ಯಾರ್ಥಿಗಳಿಗೇನು ಲಾಭ? ಭಾರತದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಯ ಜೊತೆಗೆ ಕರ್ನಾಟಕ ಹೆಜ್ಜೆ ಹಾಕುವುದು ಬೇಡವೇ? ಈ ವಿಷಯಗಳ ಕುರಿತು ಚರ್ಚಿಸಿದರು.

B. Y. Raghavendra ಕಾರ್ಯಕ್ರಮದಲ್ಲಿ ಶ್ರೀಯುತ ನಾಗರಾಜ್‌ ಎನ್‌., ಕಾರ್ಯದರ್ಶಿಗಳು, ನ್ಯಾಷನಲ್ ಎಜುಕೇಶನ್ ಸೊಸೈಟಿ, ಶಿವಮೊಗ್ಗ, ಡಾ. ವೇಣುಗೋಪಾಲ್‌, ನಿವೃತ್ತ ಉಪಕುಲಪತಿಗಳು, ಬೆಂಗಳೂರು ವಿಶ್ವವಿದ್ಯಾನಿಲಯ , ಡಾ. ಗೌರೀಶ್, ನಿರ್ದೇಶಕರು, ಸೆಂಟರ್ ಫಾರ್ ಎಜುಕೇಶನಲ್ ಅಂಡ್ ಸೋಷಿಯಲ್ ಸ್ಟಡೀಸ್, ಜಿಲ್ಲಾ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ. ಎಸ್ ಅರುಣ್ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...