Thursday, April 16, 2026
Thursday, April 16, 2026

ಗೈರುಹಾಜರಿಯಾದ ಸಂಸದರಿಗೆ ಪ್ರಧಾನಿ ಮೃದು ಚಾಟಿ

Date:

ಸಂಸತ್ ಅಧಿವೇಶನಕ್ಕೆ ಗೈರುಹಾಜರಾಗುವ ಸಂಸದರಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಿ. ಇಲ್ಲದೆ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಿಸುತ್ತೇವೆ’ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸಂಸದರಿಗೆ ಸ್ವಯಂ ಶಿಸ್ತು ಬೇಕು. ಅಧಿವೇಶನ ಒಂದು ಗಂಭೀರವಾದ ವಿಷಯ. ಕಲಾಪದಲ್ಲಿ ಪಾಲ್ಗೊಳ್ಳದೇ ಇರುವುದಕ್ಕಿಂತಲೂ ಮುಖ್ಯವಾದ ಕೆಲಸ ಸಂಸದರಿಗೆ ಮತ್ತೇನು ಇರುತ್ತದೆ. ಗೈರು ಆಗಬೇಡಿ ಎಂದು ಎಷ್ಟು ಬಾರಿ ಹೇಳಬೇಕು? ನೀವು ಸಣ್ಣ ಮಕ್ಕಳಲ್ಲ, ಸಂಸದರು. ಪ್ರಸ್ತುತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀವು ಬದಲಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮನ್ನು ಬದಲಿಸಲಾಗುತ್ತದೆ ಪ್ರಧಾನಿ ಎಚ್ಚರಿಕೆ ಸಂದೇಶವನ್ನು ಬಿಜೆಪಿ ಸಂಸದರರೊಬ್ಬರಿಗೆ ಹೇಳಿದ್ದಾರೆ.

ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಫರ್ಮಾನು
ಹೊರಡಿಸುತ್ತವೆ. ಆದರೂ ಅನೇಕ ಸಂಸದರು ಒಂದಲ್ಲ ಒಂದು ಕಾರಣಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸಂಸದರೂ ಹೊರತಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್...

B.Y. Raghavendra ಭಾರತದಲ್ಲಿ ಮಹಿಳಾ ಮೀಸಲಾತಿಯನ್ನ ಐತಿಹಾಸಿಕವಾಗಿ ಜಾರಿಗೆ ತರಲಾಗುತ್ತಿದೆ- ಬಿ.ವೈ.ರಾಘವೇಂದ್ರ

B.Y. Raghavendra ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಬುತ್ವವಾದ ಭಾರತದಲ್ಲಿ ಐತಿಹಾಸಿಕ ಮಹಿಳಾ...

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ...