Thursday, October 3, 2024
Thursday, October 3, 2024

ಗೈರುಹಾಜರಿಯಾದ ಸಂಸದರಿಗೆ ಪ್ರಧಾನಿ ಮೃದು ಚಾಟಿ

Date:

ಸಂಸತ್ ಅಧಿವೇಶನಕ್ಕೆ ಗೈರುಹಾಜರಾಗುವ ಸಂಸದರಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಿ. ಇಲ್ಲದೆ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಿಸುತ್ತೇವೆ’ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸಂಸದರಿಗೆ ಸ್ವಯಂ ಶಿಸ್ತು ಬೇಕು. ಅಧಿವೇಶನ ಒಂದು ಗಂಭೀರವಾದ ವಿಷಯ. ಕಲಾಪದಲ್ಲಿ ಪಾಲ್ಗೊಳ್ಳದೇ ಇರುವುದಕ್ಕಿಂತಲೂ ಮುಖ್ಯವಾದ ಕೆಲಸ ಸಂಸದರಿಗೆ ಮತ್ತೇನು ಇರುತ್ತದೆ. ಗೈರು ಆಗಬೇಡಿ ಎಂದು ಎಷ್ಟು ಬಾರಿ ಹೇಳಬೇಕು? ನೀವು ಸಣ್ಣ ಮಕ್ಕಳಲ್ಲ, ಸಂಸದರು. ಪ್ರಸ್ತುತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀವು ಬದಲಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮನ್ನು ಬದಲಿಸಲಾಗುತ್ತದೆ ಪ್ರಧಾನಿ ಎಚ್ಚರಿಕೆ ಸಂದೇಶವನ್ನು ಬಿಜೆಪಿ ಸಂಸದರರೊಬ್ಬರಿಗೆ ಹೇಳಿದ್ದಾರೆ.

ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಫರ್ಮಾನು
ಹೊರಡಿಸುತ್ತವೆ. ಆದರೂ ಅನೇಕ ಸಂಸದರು ಒಂದಲ್ಲ ಒಂದು ಕಾರಣಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸಂಸದರೂ ಹೊರತಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...