Sunday, August 23, 2026
Sunday, August 23, 2026

Gandhi Jayanti ಗಾಂಧೀಜಿ ಅವರ ಆದರ್ಶಗಳು ನಮಗೆ ಮತ್ತು ದೇಶದ ಅಭಿವೃದ್ಧಿಗೆ ಪೂರಕ-ಸಂಸದ ರಾಘವೇಂದ್ರ

Date:

Gandhi Jayanti ಸಂಸದರಾದ ಬಿ.ವೈ.ರಾಘವೇಂದ್ರ ಅವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಜಯಂತಿ ಪ್ರಯುಕ್ತ ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಗೌರವಪೂರ್ವಕ ನಮನಗಳು.

ಗಾಂಧೀಜಿ ಆದರ್ಶಗಳಾದ ಅಹಿಂಸೆ, ಸ್ವದೇಶಿ ಅರ್ಥಿಕತೆ, ಗೋ ಸಂರಕ್ಷಣೆ, ಗ್ರಾಮ ಸ್ವರಾಜ್ಯ, ಹಳ್ಳಿಗಳ ಅಭಿವೃದ್ಧಿ, ಗೃಹ ಕೈಗಾರಿಕೆಗಳಿಗೆ ಪ್ರೋತ್ಸಾಹ, ಹೀಗೆ ಎಲ್ಲವೂ ಈ ದೇಶದ ಅಭಿವೃದ್ಧಿಗೆ ಇಂದಿಗೂ ಅತ್ಯಂತ ಪೂರಕ.

ಇಂತಹ ಗಾಂಧೀಜಿ ಅವರ ಅನುಯಾಯಿಗಳು ನಾವು ಅನ್ನುವುದೇ ನಮಗೆಲ್ಲರಿಗೂ ಒಂದು ಹೆಮ್ಮೆಯ ಸಂಗತಿ. ನಮ್ಮೆಲ್ಲರಲ್ಲೂ ಗಾಂಧೀಜಿ ಸದಾ ನೆಲೆಸಿರಲಿ.

Gandhi Jayanti ಅವರು ಒಂದು ಕೆಲಸ ಹೇಳಿದರೆ ಸಾಕು,
ಇಡೀ ದೇಶದ ಜನ ಪ್ರೀತಿಯಿಂದ ಮಾಡುತ್ತಿದ್ದರು…

ಅವರು ಹೇಳಿದ್ದಕ್ಕೇ ವಾರದಲ್ಲೊಂದು ದಿನ ಉಪವಾಸ ಮಾಡುತ್ತಿದ್ದರು..

ಅವರು ಜೈ ಜವಾನ್ ಜೈ ಕಿಸಾನ್ ಅಂದಾಗ ಮನಸಾರೆ ರೈತರು-ಸೈನಿಕರನ್ನು ಆರಾಧಿಸಿದ್ದರು..

ನಿಜವಾದ ಜನನಾಯಕ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಮ್ಮ ಪುಣ್ಯ ದಿನ. ಭಕ್ತಿ ನಮನಗಳು ಎಂದು ಗೌರವ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...