Saturday, May 16, 2026
Saturday, May 16, 2026

Wildlife conservation 69 ನೇ ವನ್ಯಜೀವಿ ಸಪ್ತಾಹ: ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮ

Date:

Wildlife conservation ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲು ಇಂದು ನಮ್ಮ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ “ವನ್ಯಜೀವಿಗಾಗಿ ನಡಿಗೆ (Walk for Wildlife)” ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ “ಕಬ್ಬನ್ ಪಾರ್ಕ ನಿಂದ ಲಾಲಾಬಾಗ್” ವರೆಗೆ ಹೆಜ್ಜೆ ಹಾಕಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗ್ರತಿ ಮೂಡಿಸಲಾಯಿತು.

Wildlife conservation ಈ ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಖಂಡ್ರೆ ,
ಬಿಸಿಸಿಐ ಮಾಜಿ ಅಧ್ಯಕ್ಷರಾದ ರೋಜರ್ ಬಿನ್ನಿ , ಪ್ರಾಣಿಪ್ರಿಯರು ಮತ್ತು ಪರಿಸರ ಪ್ರೇಮಿಗಳು ಸೇರಿದಂತೆ ಇತರರು ಈ ವನ್ಯಜೀವಿಗಾಗಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...