Saturday, May 16, 2026
Saturday, May 16, 2026

B.S.Yediyurappa ಶ್ರೀಶಾಮನೂರರ ಭಾವನೆಗಳಿಗೆ ಸಂಪೂರ್ಣ ಬೆಂಬಲವಿದೆ-ಬಿ.ಎಸ್.ಯಡಿಯೂರಪ್ಪ

Date:

B.S. Yediyurappa ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು. ಕಾಂಗ್ರೆಸ್‌ ವೀರಶೈವ ಲಿಂಗಾಯತರನ್ನು ಕಡೆಗಣಿಸುತ್ತಿದೆ ಎಂದು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ವೀರಶೈವ ಸಮಾಜದ ಎಲ್ಲ ಮುಖಂಡರಲ್ಲಿ ಇದೇ ತಳಮಳವಿದೆ. ವೀರಶೈವ ಲಿಂಗಾಯತ ಸಮಾಜದವರು ಜಾಗೃತರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...