Wednesday, October 2, 2024
Wednesday, October 2, 2024

SP Shivamogga ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ ಯಾವುದೇ ಕೊತಕೊತ ಧಗಧಗ ಇಲ್ಲ-ಎಸ್.ಪಿ. ಮಿಥುನ್ ಕುಮಾರ್

Date:

SP Shivamogga ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ 60 ಜನರನ್ನು ಬಂಧಿಸಲಾಗಿದೆ.

ಒಂದು 4 ಚಕ್ರ, ಮೂರು ಚಕ್ರದ ವಾಹನ1 ಮತ್ತು 2 ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು .7 ಮನೆಗಳ ಗಾಜು ಒಡೆದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

SP Shivamogga ರಾಗಿ ಗುಡ್ಡ ಶಿವಮೊಗ್ಗ ನಗರದಲ್ಲಿ ಯಾವುದೇ ಪರಿಣಾಮ ಬೀರಿಲ್ಲ’ ಪರಿಸ್ಥಿತಿ ಶಾಂತವಾಗಿದ್ದು, ಇಲ್ಲಿ ಯಾವುದೇ ದಗ ದಗ, ಕೋತಕೋತ ನಡೆಯುತ್ತಿಲ್ಲ.

ಅನವಶ್ಯಕ ಗಾಬರಿ ಮೂಡಿಸುವ ಅಥವಾ ಸಾರ್ವಜನಿಕರ ಮನಸ್ಸನ್ನು ಕೆಡಿಸುವ ಅಗತ್ಯವಿಲ್ಲ ಎಂದು ಎಸ್ಪಿ ಮಿಥುನ್ ಕುಮಾರ್ ಜಿ ಕೆ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...