Monday, December 8, 2025
Monday, December 8, 2025

Dakshina Kannada District Athletic Association ರಾಜ್ಯಮಟ್ಟದ ಜ್ಯೂ.ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಎಸ್.ಆಕಾಶ್ ಗಮನಾರ್ಹ ಸಾಧನೆ

Date:

Dakshina Kannada District Athletic Association ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯಮಟ್ಟದ ಜ್ಯೂನಿ ಯರ್ ಮತ್ತು ಯು-23 ಅಥ್ಲೆಟಿಕ್ ಮೀಟ್‌ನ 20 ವರ್ಷದೊಳಗಿನ ವಿಭಾಗದ 400 ಮೀಟರ್ ಹರ್ಡಲ್ಸ್ ಈವೆಂಟ್‌ನಲ್ಲಿ ಶಿವಮೊಗ್ಗದ ಎಸ್. ಆಕಾಶ್ ತೃತೀಯ ಸ್ಥಾನ ಗಳಿಸಿದ್ದಾನೆ.

ಈ ಪ್ರತಿಭಾನ್ವಿತ ನಗರದ ಶ್ರೀ ಕಾಳಿಕಾ ಪರಮೇಶ್ವರಿ ಸೊಸೈಟಿಯ ಹಾಲಿ ನಿರ್ದೇಶಕರು, ಮಾಜಿ ಅಧ್ಯಕ್ಷರೂ ಆದ ಸತೀಶ್ ಮತ್ತು ಸುನೀತಾ ದಂಪತಿಗಳ ಪುತ್ರನಾಗಿದ್ದು, ಇವರ ಸಾಧನೆಗೆ ಕುಟುಂಬದವರು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...