Thursday, December 18, 2025
Thursday, December 18, 2025

Karnataka Health Department ಹೃದಯಸ್ಥಂಭನಕ್ಕೆ ಸಿಪಿಆರ್ ಚಿಕಿತ್ಸೆ ವಿಷಯ ಎಸ್ಎಸ್ಎಲ್ ಸಿ ಪಠ್ಯಕ್ಕೆ ಸೇರ್ಪಡೆ- ದಿನೇಶ್ ಗುಂಡೂರಾವ್

Date:

Karnataka Health Department ಹೃದಯ ಸ್ತಂಭನಕ್ಕೆ ಒಳಗಾಗುವ ವ್ಯಕ್ತಿಗಳಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ಸಿಪಿಆರ್ ಸೇರಿದಂತೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪಾಠಗಳನ್ನು ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪಠ್ಯದಲ್ಲಿ ಸೇರ್ಪಡೆ ಮಾಡಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

Karnataka Health Department ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷವೇ ಆರೋಗ್ಯದ ಮಹತ್ವದ ಕುರಿತಾದ ಪಠ್ಯ ಸೇರ್ಪಡೆಯಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...