Friday, March 20, 2026
Friday, March 20, 2026

Karnataka State Government Employees Association ಅ.7 ಶನಿವಾರ “ಸೈಬರ್ ಹಾಸ್ಯ ಸಂಜೆ” ಯಲ್ಲಿ ಗಂಗಾವತಿ ಪ್ರಾಣೇಶ್ & ಬಳಗ

Date:

Karnataka State Government Employees Association ಅಕ್ಟೋಬರ್ ಮಾಹೆಯನ್ನು ಜಾಗತಿಕ ಮಟ್ಟದಲ್ಲಿ ಸೈಬರ್ ಭದ್ರತೆಯ ಮಾಸವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಹಾಗೂ ಸೈಸೆಕ್- -ಸಹಯೋಗದಲ್ಲಿ ಸೈಬರ್ ಅಪರಾಧಗಳಿಂದ ಹೆಚ್ಚು ಸುರಕ್ಷಿತರಾಗುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತ ಮೂಡಿಸಲು ಖ್ಯಾತ ಹಾಸ್ಯ ಕಲಾವಿದರಿಂದ “ಸೈಬರ್ ಹಾಸ್ಯ ಸಂಜೆ” ಕಾರ್ಯಕ್ರಮವನ್ನು ಅ. 07 ರ ಶನಿವಾರ ಸಂಜೆ 5:00 ಗಂಟೆಗೆ ಸರ್ಕಾರಿ ನೌಕರರ ವಿಕಾಸ ಕೇಂದ್ರ, ಚೌಡಮ್ಮ ದೇವಸ್ಥಾನ ಪಕ್ಕ, ೧ನೇ ತಿರುವು, ಬಸವನಗುಡಿ, ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ಖ್ಯಾತ ಹಾಸ್ಯ ಕಲಾವಿದರಾದ, ಗಂಗಾವತಿ ಪ್ರಾಣೇಶ್, ಸುಧಾ ಬರಗೂರು, ವೈ.ವಿ.ಗುಂಡುರಾವ್, ಎಂ.ಎಸ್.ನರಸಿಂಹಮೂರ್ತಿ, ಹೆಚ್.ದುಂಡಿರಾಜ್, ಬಸವರಾಜ ಮಹಾಮನಿರವರು ಭಾಗವಹಿಸಲಿದ್ದು, ಜಿಲ್ಲೆಯ ಅಧಿಕಾರಿಗಳು, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...