Saturday, September 28, 2024
Saturday, September 28, 2024

Shimoga Dasara Preparations ಶಿವಮೊಗ್ಗ ದಸರಾ ಪೂರ್ವಸಿದ್ಧತೆ ಬಗ್ಗೆಶಾಸಕ ಚನ್ನವೀರಪ್ಪ ಅವರಿಂದ ಸಚಿವರುಗಳ ಭೇಟಿ – ಚರ್ಚೆ

Date:

Shimoga Dasara Preparations ನಾಡಹಬ್ಬ ದಸರಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ, ಇದರ ಪೂರ್ವಭಾವಿಯಾಗಿ ಅನೇಕ ಸಭೆಗಳು ನಡೆಯುತ್ತಿವೆ.

ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಹಿಂದುಳಿದ ವರ್ಗದ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದಂತ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ರವರ ಕಾರ್ಯದರ್ಶಿ ರವರನ್ನು ಭೇಟಿಯಾಗಿ ದಸರಾ ಅನುದಾನದ ಬಗ್ಗೆ ಚರ್ಚೆ ನಡೆಸಿದರು.

ಈ ಚರ್ಚೆಯಲ್ಲಿ ದಸರಾ ಉತ್ಸವಕ್ಕಾಗಿ ಆನೆಗಳಿಗಾಗಿ ಅನುಮತಿಯನ್ನು ಪಡೆದುಕೊಂಡರು.

ಭೇಟಿಯ ಸಮಯದಲ್ಲಿ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಉಪಮಹಾಪೌರರಾದ ಲಕ್ಷ್ಮಿ ಶಂಕರ್ ನಾಯಕ್. ಆಡಳಿತ ಪಕ್ಷದ ನಾಯಕರಾದ ಶ್ರೀ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್, ವಿಶ್ವಾಸ್, ಅನಿತಾ ರವಿಶಂಕರ್. ವಿಶ್ವನಾಥ್, ಭಾನುಮತಿ, ವಿನೋದ್ ಉಪಸ್ಥಿತರಿದ್ದರು.

Shimoga Dasara Preparations ನಂತರ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪ ರವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಸರಾ ಹಬ್ಬದ ಕುರಿತು ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...