Thursday, February 5, 2026
Thursday, February 5, 2026

ದಾರ್ಶನಿಕರನ್ನ ವೈಚಾರಿಕವಾಗಿ ನೋಡಬೇಕು.

Date:

ಬಸವಣ್ಣ, ಸಿದ್ದರಾಮ, ಅಲ್ಲಮಪ್ರಭು ಸೇರಿದಂತೆ ವಿವಿಧ ದಾರ್ಶನಿಕರ ನೀಡಿದ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಿಕಾರಿಪುರದ ಗುರುಭವನದಲ್ಲಿ ಜನಸ್ಪಂದನಾ ಟ್ರಸ್ಟ್ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಆಶ್ರಯದಲ್ಲಿ ನಡೆದ ಉಪನ್ಯಾಸಕ ಪುಟ್ಟಪ್ಪ ಕೆ.ಎಚ್. ಬಿಳವಾಣಿ ಬರೆದ ಲೋಕ ಚಿಂತಕ ಸಿದ್ಧರಾಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಚಿಂತಕ ಸೊರಬದ ರಾಜಪ್ಪ ಮಾಸ್ತರ್, ಸಿದ್ದರಾಮರು ಸೇರಿದಂತೆ ಅನೇಕ ದಾರ್ಶನಿಕರು ಸಮಾಜದಲ್ಲಿರುವ ಮೌಡ್ಯವನ್ನು ತೊಲಗಿಸಲು ಶ್ರಮಿಸಿದ್ದರು. ಈ ದಾರ್ಶನಿಕರನ್ನು ಪೌರಾಣಿಕ ಹಿನ್ನೆಲೆಯಿಂದ ನೋಡದೇ ವೈಚಾರಿಕ ಮನೋಭಾವದಿಂದ ನೋಡಬೇಕು. ದಾರ್ಶನಿಕರ ತತ್ವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್. ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಡಿ. ಮಧುಕೇಶವ, ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಾಹಿತಿ ಡಾ. ಸುಧಾಕರ ಹಿರೇಕಸವಿ, ಸುನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...