Tuesday, February 3, 2026
Tuesday, February 3, 2026

DC Shivamogga ಶಿವಮೊಗ್ಗದ ರಾಗಿಗುಡ್ಡ & ಶಾಂತಿನಗರ ಪ್ರದೇಶದಲ್ಲಿ ಮಾತ್ರ ಸೆ 144 ಜಾರಿ ಮುಂದುವರಿಕೆ- ಡಾ.ಸೆಲ್ವಮಣಿ

Date:

DC Shivamogga ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ ಶಿವಮೊಗ್ಗ ಮಹಾನಗರಪಾಲಿಕೆಯ ಇತರೆ ಪ್ರದೇಶದಲ್ಲಿ ಕಲಂ 144 ಆದೇಶವನ್ನು ತೆರವುಗೊಳಿಸಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ..

DC Shivamogga ಹಾಗೂ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿ: 08-10-2023 ರಿಂದ ಮುಂದಿನ ಆದೇಶದವರೆಗೆ ನಿಬಂಧನೆಗಳನ್ನು ವಿಧಿಸಿ ಕಲಂ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...