Thursday, July 9, 2026
Thursday, July 9, 2026

CM Siddharamaih ಇಸ್ರೆಲ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರಿಗೆ ರಾಜ್ಯದ ಸಹಾಯವಾಣಿ

Date:

CM Siddharamaih ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು

ಮುಖ್ಯಮಂತ್ರಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...