Sunday, May 17, 2026
Sunday, May 17, 2026

Banasiri Vidyasamste ಮಾಳೂರು ಶಾಲೆಯ ಕು.ದಿಕ್ಷಿತ್ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆ

Date:

Banasiri Vidyasamste ಇತ್ತೀಚಿಗೆ ಬನಸಿರಿ ವಿದ್ಯಾಸಂಸ್ಥೆ, ಶಿಕಾರಿಪುರದಲ್ಲಿ ನಡೆದ 14 ವರ್ಷದ ಒಳಗಿನ ಬಾಲಕ- ಬಾಲಕಿಯರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ತೀರ್ಥಹಳ್ಳಿ ತಾಲೂಕಿನ ಮಾಳೂರು ಕುವೆಂಪು ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು. ದೀಕ್ಷಿತ್ ಇವರು
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,.

Banasiri Vidyasamste ಆಯ್ಕೆಯಾದ ಈ ವಿದ್ಯಾರ್ಥಿ ಬೆಂಗಳೂರು ವಿಭಾಗೀಯ ಮಟ್ಟದಲ್ಲೂ ಉತ್ತಮ ಆಟವಾಡಿ ಜಿಲ್ಲೆಗೆ ಹಾಗೂ ತೀರ್ಥಹಳ್ಳಿ ತಾಲೂಕಿಗೆ ಕೀರ್ತಿ ತರಲಿ ಎಂದು ಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ. ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಾಗೂ ಶಾಲಾ ಸಹ ಶಿಕ್ಷಕರ ವೃಂದ ಇವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...