Monday, February 2, 2026
Monday, February 2, 2026

Haratalu Halappa ಟವರ್ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಿ- ಹರತಾಳು ಹಾಲಪ್ಪ

Date:

Haratalu Halappa ನೆಟ್ವರ್ಕ್ ಸಮಸ್ಯೆಗೆ, ಮಲೆನಾಡು ಭಾಗಗಳಲ್ಲಿ ಟವರ್ ಅಳವಡಿಸಲು ವಿಶೇಷ ಯೋಜನೆ ಮಂಜೂರಾಗಿದ್ದು,
ಟವರ್ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ಕೊಡುತ್ತಿರುವ ಬಗ್ಗೆ ಹಾಗೂ ತಾಲ್ಲೂಕು ಆಡಳಿತ, ಗ್ರಾಮಾಡಳಿತಕ್ಕಿರುವ ಗೊಂದಲ ಹಾಗೂ ಸಾರ್ವಜನಿಕರ ಕುಂದು-ಕೊರತೆ ಆಲಿಸಲು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ, ಸಂಸದರಾದ ಬಿ.ವೈ ರಾಘವೇಂದ್ರ ರವರು, ಆರಗ ಜ್ಞಾನೇಂದ್ರ ರವರು, ಹರತಾಳು ಹಾಲಪ್ಪ ನವರ ನೇತೃತ್ವದಲ್ಲಿ ನೆಡೆದ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಹೆಚ್.ಹಾಲಪ್ಪ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಸ್ಯ ಭರಿತ ಪ್ರೆಶ್ನೆ ಕೇಳಿದರು.

Haratalu Halappa ಎಲ್ಲರಿಗಿಂತ ಅರಣ್ಯ ಇಲಾಖೆ ಸಿಬ್ಬಂದಿಗೆ ನೆಟ್ವರ್ಕ್ ಸೌಲಭ್ಯ ಅತ್ಯಗತ್ಯ.
ಕರ್ತವ್ಯದ ಮೇಲೆ ಅರಣ್ಯ ಪ್ರದೇಶದಲ್ಲಿರು ವಾಗ ಸುತ್ತಮುತ್ತಲ
ಆಗುಹೋಗುಗಳ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಲು,ಕುಟುಂಬ ವರ್ಗದವರೊಡನೆ ಮಾತಾಡಲು ನೆಟ್ವರ್ಕ್ ಬೇಕೇಬೇಕು ಎಂದು ಲಘುಧಾಟಿಯಲ್ಲಿ
ಅಧಿಕಾರಿಗಳ ಸಮಸ್ಯೆ ಹಂಚಿಕೊಂಡು ಹರತಾಳು ಹಾಲಪ್ಪ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...