Monday, August 24, 2026
Monday, August 24, 2026

Kannada Rajyotsava Award ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಿಕಾ ವಿತರಕರ ಸೇವಾಕ್ಷೇತ್ರ ಪರಿಗಣಿಸಲು ಮನವಿ

Date:

Kannada Rajyotsava Award ಶಿವಮೊಗ್ಗ ಜಿಲ್ಲೆಯಲ್ಲಿ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಾಲಿನಿಂದ ಪತ್ರಿಕಾ ವಿತರಕರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಕೋರಿ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಒಕ್ಕೂಟದಿಂದ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹಲವಾರು ವಿತರಕರು ಕನ್ನಡ ಪತ್ರಿಕೆಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದು, ಇವರು ಹಲವಾರು ವರ್ಷಗಳಿಂದಲೂ ಈ ವಿತರಣೆ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಇವರುಗಳು ಕನ್ನಡ ಭಾಷೆ, ಬೆಳವಣಿಗೆಯಲ್ಲಿ ಮತ್ತು ಕನ್ನಡಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟುಕೊಂಡು ಜೀವಿಸಿರುತ್ತಾರೆ.

ಆದ್ದರಿಂದ ಇಂತಹ ವ್ಯಕ್ತಿಗಳನ್ನು ಶಿವಮೊಗ್ಗ ಜಿಲ್ಲಾಡಳಿದಿಂದ ಗುರುತಿಸಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಪತ್ರಿಕಾ ವಿತರಕರನ್ನು ಪರಿಗಣಿಸಬೇಕೆಂದು ಮನವಿ ಒತ್ತಾಯಿಸಿದರು.

Kannada Rajyotsava Award ಸಂದರ್ಭದಲ್ಲಿ ಅಧ್ಯಕ್ಷರು ಎನ್. ಮಾಲತೇಶ್, ಉಪಾಧ್ಯಕ್ಷರು ರಾಮು ಜಿ. ಪ್ರಧಾನ ಕಾರ್ಯದರ್ಶಿ ಮುಕ್ತಾ ಅಹ್ಮದ್, ವಿತರಕರಾದ ರಾಜವರ್ಮ ಜೈನ್, ರಾಘವೇಂದ್ರ ರಾವ್, ಮುಸ್ತಾಪ್, ಧನಂಜಯ್, ಅಜೀದುಲ್, ಪಾರ್ತಿಬನ್.ಪಿ. ಕಿರಣ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...