Thursday, December 18, 2025
Thursday, December 18, 2025

Dussehra festival ನಾಡಹಬ್ಬಕ್ಕೆ ತನ್ನದೇ ಇತಿಹಾಸವಿದೆ.ಈ ಪರಂಪರೆಯನ್ನ ಮುಂದುವರೆಸೋಣ- ಶಾಸಕ ಚೆನ್ನಿ

Date:

ಒಂದೊಂದು ಊರಿಗೆ ಒಂದೊಂದು ನಾಡಹಬ್ಬವಿದೆ. ಹಾಗೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಪ್ರಮುಖ ನಾಡಹಬ್ಬವೇ ದಸರಾ ಮಹೋತ್ಸವ. ವಿಜಯನಗರ ಸಾಮ್ರಾಜ್ಯ ಕಾಲದಿಂದಲೂ ಈ ನಾಡಹಬ್ಬ ದಸರಾವನ್ನು ವೈಭವದಿಂದ ಆಚರಿಸುತ್ತಾ, ಮೈಸೂರು ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತಾವಧಿಯಲ್ಲಿ ಆಚರಣೆಯನ್ನು ಮುಂದುವರೆಸಿಕೊಂಡು ಬಂದಿದ್ದೇವೆ ಎಂದು ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಿಳಿಸಿದ್ದಾರೆ.

ಈ ನಾಡ ಹಬ್ಬಕ್ಕೆ ತನ್ನದೇ ಆದ ಇತಿಹಾಸವಿದ್ದು, ಈ ಪಾರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

Dussehra festival ಇಂದು ಬೆಳಿಗ್ಗೆ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಆಶೀರ್ವಾದವನ್ನು ಪಡೆದು, ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ವಿಜೃಂಭಣೆಯಿಂದ ನಡೆಯಲಿರುವ ದಸರಾ ಮಹೋತ್ಸವಕ್ಕೆ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...