Saturday, December 6, 2025
Saturday, December 6, 2025

S.N.Chennabasappa ಸೈಕಲ್ ಸವಾರಿ ಮಾಡಿ ದಸರಾ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಶಾಸಕ‌ ಚನ್ನಬಸಪ್ಪ

Date:

S.N.Chennabasappa ಗಾದೆಯು ವೇದಕ್ಕೆ ಸಮಾನ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂಬ ಮಾತಿದೆ.
ಜೀವನದಲ್ಲಿ ಆರೋಗ್ಯವೇ ಸಂಪತ್ತು ಎಂಬುದು ಬಹಳ ಸತ್ಯ. ಯಾವುದೇ ಕೆಟ್ಟ ಅಥವಾ ಒಳ್ಳೆಯ ಸಂದರ್ಭಗಳಲ್ಲಿ ನಮ್ಮೊಂದಿಗೆ ಉಳಿಯುವುದು ನಮ್ಮ ಉತ್ತಮ ಆರೋಗ್ಯ ಮಾತ್ರ ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಹೇಳಿದರು.

ನಾಡಹಬ್ಬ ದಸರಾದ ಒಂದನೇ ದಿನವಾದ ಇಂದು ಶಿವಮೊಗ್ಗ ನಗರದ ಪರಿಸರ ದಸರಾ ವತಿಯಿಂದ ಸೈಕಲ್ ಜಾಥಾ ಕ್ಕೆ ಚಾಲನೆ ನೀಡಿ ಉತ್ಸಾಹಿ ಯುವಕರ ಜೊತೆ ಸ್ವಲ್ಪ ದೂರ ಸೈಕಲ್ ತುಳಿದರು.

S.N.Chennabasappa ಆರೋಗ್ಯವೇ ಸಂಪತ್ತು’ ಎಂಬ ಮಾತು ನಿಸ್ಸಂಶಯವಾಗಿ ಒಬ್ಬ ವ್ಯಕ್ತಿಯು ತನ್ನ ಆರೋಗ್ಯದ ರೂಪದಲ್ಲಿ ಸಂಗ್ರಹಿಸುವ ಸಂಪತ್ತಿಗೆ ಸಂಬಂಧಿಸಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಒಬ್ಬರು ಆರೋಗ್ಯವಂತರಾಗಿದ್ದರೆ, ಕಠಿಣ ಪರಿಶ್ರಮ ಮತ್ತು ದುಡಿಮೆಯ ಮೂಲಕ ಹಣವನ್ನು ಗಳಿಸುವ ದೊಡ್ಡ ಸಾಮರ್ಥ್ಯವಿದೆ ಎಂದು ಈ ನುಡಿಗಟ್ಟು ತೋರಿಸುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...