Sunday, August 2, 2026
Sunday, August 2, 2026

CM Siddharamaih ಬರದ ಹಿನ್ನೆಲೆ ರೈತರ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ – ಸಿದ್ಧರಾಮಯ್ಯ ಸೂಚನೆ

Date:

CM Siddharamaih ಬರದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆಯಾಗಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.

◆ಪರರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತ ಮಾಡಬೇಕು.

◆13% ವಿದ್ಯುತ್ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಅಗತ್ಯವಿರುವ ಕ್ರಮ ವಹಿಸಬೇಕು.

◆ವಿದ್ಯುತ್ ಅಭಾವವನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕು.

CM Siddharamaih ವಿದ್ಯುತ್ ಅಭಾವವನ್ನು ನಿಭಾಯಿಸಲು ನಮ್ಮ ಸರ್ಕಾರ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...