Monday, May 4, 2026
Monday, May 4, 2026

CM Siddharamaih ಬರದ ಹಿನ್ನೆಲೆ ರೈತರ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ – ಸಿದ್ಧರಾಮಯ್ಯ ಸೂಚನೆ

Date:

CM Siddharamaih ಬರದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆಯಾಗಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.

◆ಪರರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತ ಮಾಡಬೇಕು.

◆13% ವಿದ್ಯುತ್ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಅಗತ್ಯವಿರುವ ಕ್ರಮ ವಹಿಸಬೇಕು.

◆ವಿದ್ಯುತ್ ಅಭಾವವನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕು.

CM Siddharamaih ವಿದ್ಯುತ್ ಅಭಾವವನ್ನು ನಿಭಾಯಿಸಲು ನಮ್ಮ ಸರ್ಕಾರ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...