Saturday, December 6, 2025
Saturday, December 6, 2025

Mysore Dasara ದಸರಾ ಉತ್ಸವದಲ್ಲಿ ಡಾ.ಪದ್ಮಾ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಗೌರವ ಅರ್ಪಣೆ

Date:

Mysore Dasara ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶ್ವವಿಖ್ಯಾತ ದಸರಾ ಪ್ರಯುಕ್ತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಡಾ.ಪದ್ಮಾಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು.

ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಲಿದೆ. ಕನ್ನಡ ಸಾಂಸ್ಕೃತಿಕ ಹಿರಿಮೆ ವಿಶ್ವ ಖ್ಯಾತಿಯಾದದ್ದು.
ಸಂಗೀತ, ಸಾಹಿತ್ಯಕ್ಕೆ ಕನ್ನಡ ನಾಡು ನಿರಂತರವಾಗಿ ಪ್ರೋತ್ಸಾಹದಾಯಕವಾಗಿದೆ. ನಾವೂ ಈ ಪರಂಪರೆಯನ್ನು ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು.

Mysore Dasara ಡಾ.ಪದ್ಮಾಮೂರ್ತಿ ಅವರ ಕಲಾ ಸೇವೆ ಅಪೂರ್ವವಾದದ್ದು. ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾದ ಇವರು ದೀರ್ಘಕಾಲ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರನ್ನು ಸರ್ಕಾರ ಗುರುತಿಸಿ ದಸರಾ ಸಂದರ್ಭದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. 91ರ ವಯಸ್ಸಲ್ಲೂ ಅತ್ಯಂತ ಸ್ಪಷ್ಟ ಧ್ವನಿ ಹೊಂದಿರುವುದು ಅಸಾಮಾನ್ಯವಾದುದ್ದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...