Friday, December 5, 2025
Friday, December 5, 2025

D. K. Shivakumar ಶ್ರೀಚಾಮುಂಡಿಯು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿ ಗಳಾದ ಡಿಕೆ ಶಿವಕುಮಾರ್ ಅವರು
ಮೈಸೂರಿನ ಚಾಮುಂಡಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

D. K. Shivakumar ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು, ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸೋಣ. ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...