Saturday, December 6, 2025
Saturday, December 6, 2025

B. Y. Raghavendra ಬ್ರಹ್ಮಚಾರಿಣಿ ರೂಪದಲ್ಲಿ ಇಂದು ಶ್ರೀದುರ್ಗೆಯು ನಮ್ಮೆಲ್ಲರನ್ನೂ ಹರಸಲಿ- ಸಂಸದ ರಾಘವೇಂದ್ರ

Date:

B. Y. Raghavendra ನವರಾತ್ರಿಯ ಎರಡನೇ ದಿನವಾದ ಇಂದು ‘ಬ್ರಹ್ಮಚಾರಿಣಿ’ಯ ರೂಪದಲ್ಲಿ ದೇವಿಯನ್ನು ಆರಾಧಿಸುವ ಪುಣ್ಯದಿನ. ಬ್ರಹ್ಮಚಾರಿಣಿ ಅವತಾರದ ದುರ್ಗಾ ಮಾತೆಯ ಆರಾಧನೆಯಿಂದ ಸದಾಚಾರ, ಸಂಯಮ ವೃದ್ಧಿಯಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಇಂದು ದೇವಿಯನ್ನು ಜಪಮಾಲೆ ಮತ್ತು ಕಮಂಡಲವನ್ನು ಕೈಯಲ್ಲಿ ಹಿಡಿದು
ಬರಿಗಾಲಿನಲ್ಲಿ ನಡೆಯುತ್ತಿರುವ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಈ ಅವತಾರದ ಮೂಲಕ ದೇವಿ ಪ್ರೀತಿ ಮತ್ತು ಕರುಣೆಯನ್ನು ಅನುಗ್ರಹಿಸುತ್ತಾಳೆಂಬ ನಂಬಿಕೆಯಿದೆ. ಎಲ್ಲರಿಗೂ ಆ ದೇವಿಯ ಕರುಣೆ ಪ್ರೀತಿ ದೊರೆಯಲಿ. ನವರಾತ್ರಿಯ ಶುಭಾಶಯಗಳು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...