Saturday, December 6, 2025
Saturday, December 6, 2025

Chaudeshwari Temple ಅಕ್ಟೋಬರ್ 18 ರಂದು ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿ.ನಟೇಶ್ ಅವರಿಂದ ಕಗ್ಗ ಪ್ರವಚನ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 17ರಂದು ಅನಸೂಯ ವೆಂಕಟರಮಣ ಕುಟುಂಬದ ವತಿಯಿಂದ ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ನಾಗರತ್ನ ಜಯಪ್ರಕಾಶ್ ನಾರಾಯಣ್ ಕುಟುಂಬದ ವತಿಯಿಂದ ಚಂಡಿಕಾ ಹೋಮ ನೆರವೇರಿಸಲಾಯಿತು.
ಅ.1ರ ಸಂಜೆ 6.30 ರಿಂದ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿತ್ತು.

ಅ. 18ರಂದು ದೇವಿಗೆ ವನದುರ್ಗ ಅಲಂಕಾರ, ಬೆಳಿಗ್ಗೆ 10 ಗಂಟೆಯಿಂದ ದುರ್ಗಾ ಮಹಾಲಕ್ಷಿ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
Chaudeshwari Temple ಅ. 18ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ಜಿ ಎಸ್ ನಟೇಶ್ ರವರಿಂದ ಮಂಕುತಿಮ್ಮನ ಕಗ್ಗ ಪ್ರವಚನ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...