Thursday, June 18, 2026
Thursday, June 18, 2026

Chaudeshwari Temple ಮೀನಾಕ್ಷಿ ಅಲಂಕಾರದಲ್ಲಿ ಕಂಗೊಳಿಸಿದ ಚಾಲುಕ್ಯ ನಗರ ಶ್ರೀಚೌಡೇಶ್ವರಿ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 19ರಂದು ಭವಾನಿ ಶಶಿಧರ ಕುಟುಂಬದ ವತಿಯಿಂದ ದೇವಿಗೆ ಮಧುರೈ ಮೀನಾಕ್ಷಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ಪವಿತ್ರ ಹರಿ ಪ್ರಕಾಶ ಕುಟುಂಬದ ವತಿಯಿಂದ ಲಲಿತಾ ಹೋಮ ಹೋಮ ನೆರವೇರಿಸಲಾಯಿತು.

ಅ.19ರ ಸಂಜೆ 6.30 ರಿಂದ ಕುಮಾರ ಅಭಿರಾಮ್ ಭಾಗವತ್ ತಂಡದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವೇನುವಾದನ ಏರ್ಪಡಿಸಲಾಗಿದೆ.

Chaudeshwari Temple ಅ. 20ರಂದು ದೇವಿಗೆಸರಸ್ವತೀ ಅಲಂಕಾರ ಹಾಗೂ ಬೆಳಿಗ್ಗೆ 7.30ರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅಕ್ಷರ ಪೂಜೆ ಮತ್ತು ಲಕ್ಷ್ಮೀ ನಾರಾಯಣ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಅ 20ರ ಸಂಜೆ 7.30ರಿಂದ ಉಯಾಲೇ ಸೇವೆ ಹಾಗೂ ನೃತ್ಯ ಭಜನೆ ಏರ್ಪಡಿಸಲಾಗಿದೆ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...