Monday, February 2, 2026
Monday, February 2, 2026

CM Ibrahim ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಗೆ ಕೊಕ್

Date:

CM Ibrahim ನಕಲಿ ಪತ್ರಗಳ ಹಾವಳಿ ಬಳಿಕ ಅಸಲಿ ಕ್ರಮ ಕೈಗೊಂಡಿರುವ ಜೆಡಿಎಸ್‌ ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ವಜಾಗೊಳಿಸಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ. ಜೊತೆಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ್ದಾರೆ. ಅದರ ಅನುಸಾರ ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನದಿಂದ ಇಬ್ರಾಹಿಂ ಅವರಿಗೆ ಗೇಟ್, ವಾಸ್ ಕೊಡಲಾಗಿದೆ. ಆದರೆ, ಅವರನ್ನು ಪಕ್ಷದಲ್ಲಿ ಮುಂದುವರಿಸಲಾಗಿದೆ.

CM Ibrahim ಕೋಮುವಾದಿ ಬಿಜೆಪಿಯೊಂದಿಗೆ ಸಂಪರ್ಕ ವಿರಿಸಿರುವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ, ಸಂಬಂಧದಲ್ಲಿ ಕ್ರಮ ಕೈಗೊಳ್ಳುವ ನಿರ್ಣಯ ಕೈಗೊಳ್ಳಲಾಗಿದೆ. ಐಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲಿಸುವ ನಿಲುವು ತಳೆಯಲಾಗಿದೆ,’ ಎಂದು ತಮ್ಮ ಅಧ್ಯಕ್ಷತೆಯಲ್ಲಿ ಈ ತಿಂಗಳ 16ರಂದು ನಡೆದ ಸಭೆ ನಂತರ ಸಿಎಂ ಇಬ್ರಾಹಿಂ ಅವರು ಮಾತನಾಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...