Friday, April 3, 2026
Friday, April 3, 2026

Kannada Rajyotsava ರಾಜ್ಯೋತ್ಸವ ವಿವಿಧ ನೃತ್ಯವೈಭವ ಪ್ರದರ್ಶನಕ್ಕೆ ಜಿಲ್ಲಾ ಕಸಾಪ ಆಹ್ವಾನ

Date:

Kannada Rajyotsava ಕನ್ನಡ ರಾಜ್ಯೋತ್ಸವ ಸುವರ್ಣ ಮಹೋತ್ಸವ ಸಂಭ್ರಮಾಚರಣೆಗಾಗಿ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿರುವ ಭಾವೈಕ್ಯ ಗೀತೆಗಳಿಗೆ ಸಮೂಹ ನೃತ್ಯ ವೈಭವ ಕಾರ್ಯಕ್ರಮ ರೂಪಿಸಲು ಯೋಚಿಸಲಾಗಿದೆ. ಮಕ್ಕಳು, ಯುವಕರು, ಮಹಿಳೆಯರು, ಹಿರಿಯರು ಪ್ರತ್ಯೇಕ ತಂಡಕಟ್ಟಿಕೊಂಡು ನೃತ್ಯ ವೈಭವದಲ್ಲಿ ಭಾಗವಹಿಸಲು ಅವಕಾಶವಿದೆ.

ಆಸಕ್ತಿಯಿರುವವರು ಹಾಡು, ನೃತ್ಯಕ್ಕೆ ಬೇಕಾಗುವ ವಸ್ತ್ರ ವಿನ್ಯಾಸ ಎಲ್ಲವನ್ನೂ ತಾವೇ ಒದಗಿಸಿಕೊಳ್ಳಬೇಕು. ಸಮೂಹದ ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.

Kannada Rajyotsava ರಾಜ್ಯೋತ್ಸವ ಸಂಭ್ರಮಿಸಲು, ಅರ್ಥಪೂರ್ಣ ಗೊಳಿಸಲು ಎಲ್ಲರೂ ಕೂಡಿ ಕಾರ್ಯಕ್ರಮ ನಡೆಸೋಣ. ಎಲ್ಲರೂ ಭಾಗವಹಿಸಲು ಪ್ರಯತ್ನ ಮಾಡಿರೆಂದು ಡಿ. ಮಂಜುನಾಥ ಮನವಿ ಮಾಡಿದ್ದಾರೆ.

ಆಸಕ್ತಿಯಿರುವವರು ಅಕ್ಟೋಬರ್ 30 ರೊಳಗೆ ದೂರವಾಣಿ ಸಂಖ್ಯೆ, 9449552795 ಸಂಪರ್ಕ ಮಾಡಿ ಮಾಹಿತಿ ನೀಡಲು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...