Saturday, April 4, 2026
Saturday, April 4, 2026

Application Invitation for Training ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Date:

Application Invitation for Training ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮವು ನಿರುದ್ಯೋಗಿ ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿ ಕಾರ್ಯಕ್ರಮದ ಹಮ್ಮಿಕೊಂಡಿದ್ದು, ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಿ ಅವರಿಗೆ ಬಂಜಾರ ಕಸೂತಿ ಕಲೆ ಮತ್ತು ಪೂರಕ ಹೊಲಿಗೆ ತರಬೇತಿ ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಈ ಕಾರ್ಯಕ್ರಮ ಅನಷ್ಟಾನಗೊಳಿಸಲಾಗುವುದು. ಆದ್ದರಿಂದ ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ ಮತ್ತು ಹೊಲಿಗ ತರಬೇತಿ ನೀಡಲು ಇಚ್ಚಿಸುವ ಸಂಸ್ಥೆಯವರು ದಿ: 31-10-2023 ರೊಳಗೆ ಜಿಲ್ಲಾ ಬಂಜಾರ ಭವನ, ಆಂಜನೇಯ ಮಹಾದ್ವಾರ, ಓಂ ನಗರ, 1ನೇ ಮುಖ್ಯ ರಸ್ತೆ, ಬಂಜಾರ ಭವನ ಕಟ್ಟಡ, Application Invitation for Training ನವುಲೆ, ಶಿವಮೊಗ್ಗ ಜಿಲ್ಲೆ, ಮೊ.ಸಂ: 990137335 ಈ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ತಾಂಡಾ ಅಭಿವೃದಿ ನಿಗಮದ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...