Wednesday, December 17, 2025
Wednesday, December 17, 2025

Forest Department ಅಸ್ವಸ್ಥಗೊಂಡಿದ್ದ ಚಿರತೆ ಬೆಕ್ಕು ರಕ್ಷಿಸಿ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Forest Department ಸಾಗರ-ಹೊಸನಗರ ಮುಖ್ಯ ರಸ್ತೆಯ, ಪುರಪ್ಪೆಮನೆ ಸಮೀಪದಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡು ಅಸ್ವಸ್ಥಗೊಂಡು ಬಿದ್ದಿರುವ ಕಾಡು ಬೆಕ್ಕನ್ನು ಗಮನಿಸಿದ ಸ್ಥಳೀಯರು, ಮೈಬಣ್ಣ ನೋಡಿ ಚಿರತೆ ಮರಿಯೆಂದು ಭಯಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಕೂಡಲೇ,

ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ನೇತೃತ್ವದ ತಂಡ, ಅಸ್ವಸ್ಥಗೊಂಡಿದ್ದ ಕಾಡು ಬೆಕ್ಕನ್ನು ರಕ್ಷಿಸಿ, ಶಿವಮೊಗ್ಗದ ಲಯನ್ ಸಫಾರಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯಾಧಿಕಾರಿಗಳ ನಿರೀಕ್ಷಣೆಯಲ್ಲಿಟ್ಟಿದ್ದು, ಕಾಡು ಬೆಕ್ಕಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು RFO ರಾಘವೇಂದ್ರ ರವರು,
“ಕೆ.ಲೈವ್” ಗೆ ಮಾಹಿತಿ ನೀಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ DRFO ದೊಡ್ಡಮನಿ, ಅರಣ್ಯ ರಕ್ಷಕ ಕೃಷ್ಣಮೂರ್ತಿ, ಚಾಲಕರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...