Wednesday, September 16, 2026
Wednesday, September 16, 2026

Dr. Selvamani R ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ.

Date:

Dr. Selvamani R ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು
ಡಿ.ಆರ್.ಮೈದಾನದಲ್ಲಿ‌ ಆಯೋಜಿಸಲಾಗಿತ್ತು.

ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನೆರವೇರಿಸಿದರು. ನಂತರ
ಕನ್ನಡ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಚೆನ್ನಬಸಪ್ಪ, ಎಸ್.ರುದ್ರೇಗೌಡ, ಮೇಯರ್ ಶಿವಕುಮಾರ್, ಎಸ್ಪಿ ಮಿಥುನ್ ಕುಮಾರ್, ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Dr. Selvamani R ಇದಕ್ಕೂ ಮುನ್ನ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಮೆರವಣಿಗೆಯು ಶಿವಮೊಗ್ಗದ ಸೈನ್ಸ್ ಮೈದಾನದಿಂದ ಡಿಎಅರ್ ಮೈದಾನದವರೆಗೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...