Wednesday, September 16, 2026
Wednesday, September 16, 2026

Karnataka Rajyotsava  ಸಾಗರದ ಭೂತಪ್ಪನ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

Karnataka Rajyotsava  ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕೆಂಪು ಪಸರಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ 8ನೇ ವಾರ್ಡ್ ಶ್ರೀನಗರದ ಭೂತಪ್ಪನ ಕಟ್ಟೆ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಟ್ಯತರಂಗದ ವಿದ್ವಾನ್ ಜಿ ಬಿ ಜನಾರ್ದನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಿದರು.

Karnataka Rajyotsava  ಸಂದರ್ಭದಲ್ಲಿ ಎಂ ಜಿ ಚಂದ್ರಕಾಂತ್,ದಿನೇಶ್, ಶಾಂತರಾಮ ಕಿಣಿ, ಚಂದ್ರಶೇಖರ್,ಕಿರಣ್, ರಾಜು,ಚೇತನ್, ಸುಬ್ರಹ್ಮಣ್ಯ,ನಾಗರಾಜ್, ಲೋಕೇಶ್, ರೋಹನ್, ಚಂದನ್, ಆದಿಲ್, ಸತೀಶ, ದಯಾನಂದ್ ಸಿ ನಾಯಕ್, ಶ್ರೀನಗರ ಯುವಜನ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...