Saturday, December 6, 2025
Saturday, December 6, 2025

Karnataka Rajyotsava  ಸಾಗರದ ಭೂತಪ್ಪನ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

Karnataka Rajyotsava  ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕೆಂಪು ಪಸರಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ 8ನೇ ವಾರ್ಡ್ ಶ್ರೀನಗರದ ಭೂತಪ್ಪನ ಕಟ್ಟೆ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಟ್ಯತರಂಗದ ವಿದ್ವಾನ್ ಜಿ ಬಿ ಜನಾರ್ದನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಿದರು.

Karnataka Rajyotsava  ಸಂದರ್ಭದಲ್ಲಿ ಎಂ ಜಿ ಚಂದ್ರಕಾಂತ್,ದಿನೇಶ್, ಶಾಂತರಾಮ ಕಿಣಿ, ಚಂದ್ರಶೇಖರ್,ಕಿರಣ್, ರಾಜು,ಚೇತನ್, ಸುಬ್ರಹ್ಮಣ್ಯ,ನಾಗರಾಜ್, ಲೋಕೇಶ್, ರೋಹನ್, ಚಂದನ್, ಆದಿಲ್, ಸತೀಶ, ದಯಾನಂದ್ ಸಿ ನಾಯಕ್, ಶ್ರೀನಗರ ಯುವಜನ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...