Wednesday, February 4, 2026
Wednesday, February 4, 2026

Araga Jnanendra ಪಾರಂಪರಿಕ ಮನೆಯ ಅಲಂಕಾರಿಕ ವಸ್ತುಗಳ ಸೀಜ್ ಗೆ ಆರಗ ಜ್ಞಾನೇಂದ್ರ ವಿರೋಧ

Date:

Araga Jnanendra ಅರಣ್ಯ ಸಚಿವರ ಹೇಳಿಕೆ ನಡುವೆಯೇ ವನ್ಯಜೀವಿ ವಿಭಾಗದ ಅಧಿಕಾರಿಗಳ ದಾಳಿ.

ಶಿವಮೊಗ್ಗ ವನ್ಯಜೀವಿ ವಿಭಾಗದ ಅಧಿಕಾರಿಗಳಿಂದ
ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಗ್ರಾಮದ ಪ್ರಸನ್ನ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಬಸವನಗದ್ದೆಯಲ್ಲಿ
ದಾಳಿ ಮಾಡಿ ಜಿಂಕೆ ಹಾಗೂ ಕಾಡುಕೋಣದ ಕೊಂಬು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಅಧಿಕಾರಿಗಳ ದಾಳಿ ವೇಳೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಸ್ಥಳಕ್ಕೆ ಆಗಮಿಸಿದ್ದಾರೆ.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಗೆ ಆರಗ ಜ್ಞಾನೇಂದ್ರ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿಸಿ ಸೇರಿದಂತೆ ಹಿರಿಯ ಅಧಿಕಾರಿ ಜೊತೆ ದೂರವಾಣಿಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ.

Araga Jnanendra ನೂರಾರು ವರ್ಷದಿಂದ ಆಲಂಕಾರಿಕ ವಸ್ತುವಾಗಿ ಮಲೆನಾಡಿನ ಮನೆಗಳಲ್ಲಿವೆ.
ವಸ್ತುಗಳನ್ನು ಸೀಜ್ ಮಾಡಿ, ಯಾವುದೇ ಕಾರಣಕ್ಕೂ ಬಂಧಿಸಲು ಬಿಡಲ್ಲ ಎಂದು ಆರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...