Saturday, December 6, 2025
Saturday, December 6, 2025

Sports News ಭಾರತದ ಬೆಂಕಿ ಬೌಲಿಂಗೆ ಶ್ರೀಲಂಕಾ ದಹನ

Date:

Sports News ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಎದುರು ಶ್ರೀಲಂಕಾ ತಂಡ ಮಂಡಿಯೂರುವಂತಾಗಿದೆ. ಮೊಹಮ್ಮದ್ ಶಮಿ, ಬೂಮ್ರ, ಸಿರಾಜ್ ಬೌಲಿಂಗ್ ದಾರಿಗೆ ಶ್ರೀಲಂಕಾ ತಂಡ ದಹನವಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಪಡೆ ಸತತವಾಗಿ ಏಳು ಗೆಲುವನ್ನು ದಾಖಲಿಸುವ ಮೂಲಕ ಮೊದಲ ಸ್ಥಾನ ಪಡೆದಿದೆ.

ಟಾಸ್ ನಲ್ಲಿ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದಂತಹ ಭಾರತ ತಂಡವು ಮೊದಲನೆಯದಾಗಿ ಆಘಾತವನ್ನು ಅನುಭವಿಸಿತು. ವಿರಾಟ್ ಕೊಹ್ಲಿ 88 ರನ್ ಗಳಿಸುವ ಮೂಲಕ 190 ರ ಜೊತೆಯಾಟಕ್ಕೆ ಶ್ರೀಲಂಕಾ ಮಂಕಾಗಿ ಹೋಯಿತು.

ಭಾರತದ ಪರ್ವಾಗಿ ವೇಗಿ ಗಳಾಗಿ ಮೊಹಮ್ಮದ್ ಸಿರಾಜ್ ಮೂರು,ಮೊಹಮ್ಮದ್ ಶಮಿ5, ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Sports News ಟೂರ್ನಿಯಲ್ಲಿ ಸತತವಾಗಿ 7ನೇ ಜಯಗಳಿಸಿದ ಭಾರತ, ಎಂಟನೇ ಬಾರಿ ಏಕದಿನ ವಿಶ್ವಕಪ್ ನಲ್ಲಿ ಸೆಮಿ ಫೈನಾನ್ಸ್ ಗೆ ಪ್ರವೇಶಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...