Friday, March 20, 2026
Friday, March 20, 2026

Sports News ಭಾರತದ ಬೆಂಕಿ ಬೌಲಿಂಗೆ ಶ್ರೀಲಂಕಾ ದಹನ

Date:

Sports News ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಎದುರು ಶ್ರೀಲಂಕಾ ತಂಡ ಮಂಡಿಯೂರುವಂತಾಗಿದೆ. ಮೊಹಮ್ಮದ್ ಶಮಿ, ಬೂಮ್ರ, ಸಿರಾಜ್ ಬೌಲಿಂಗ್ ದಾರಿಗೆ ಶ್ರೀಲಂಕಾ ತಂಡ ದಹನವಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಪಡೆ ಸತತವಾಗಿ ಏಳು ಗೆಲುವನ್ನು ದಾಖಲಿಸುವ ಮೂಲಕ ಮೊದಲ ಸ್ಥಾನ ಪಡೆದಿದೆ.

ಟಾಸ್ ನಲ್ಲಿ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದಂತಹ ಭಾರತ ತಂಡವು ಮೊದಲನೆಯದಾಗಿ ಆಘಾತವನ್ನು ಅನುಭವಿಸಿತು. ವಿರಾಟ್ ಕೊಹ್ಲಿ 88 ರನ್ ಗಳಿಸುವ ಮೂಲಕ 190 ರ ಜೊತೆಯಾಟಕ್ಕೆ ಶ್ರೀಲಂಕಾ ಮಂಕಾಗಿ ಹೋಯಿತು.

ಭಾರತದ ಪರ್ವಾಗಿ ವೇಗಿ ಗಳಾಗಿ ಮೊಹಮ್ಮದ್ ಸಿರಾಜ್ ಮೂರು,ಮೊಹಮ್ಮದ್ ಶಮಿ5, ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Sports News ಟೂರ್ನಿಯಲ್ಲಿ ಸತತವಾಗಿ 7ನೇ ಜಯಗಳಿಸಿದ ಭಾರತ, ಎಂಟನೇ ಬಾರಿ ಏಕದಿನ ವಿಶ್ವಕಪ್ ನಲ್ಲಿ ಸೆಮಿ ಫೈನಾನ್ಸ್ ಗೆ ಪ್ರವೇಶಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...