Monday, February 2, 2026
Monday, February 2, 2026

Sports News ಭಾರತದ ಬೆಂಕಿ ಬೌಲಿಂಗೆ ಶ್ರೀಲಂಕಾ ದಹನ

Date:

Sports News ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಎದುರು ಶ್ರೀಲಂಕಾ ತಂಡ ಮಂಡಿಯೂರುವಂತಾಗಿದೆ. ಮೊಹಮ್ಮದ್ ಶಮಿ, ಬೂಮ್ರ, ಸಿರಾಜ್ ಬೌಲಿಂಗ್ ದಾರಿಗೆ ಶ್ರೀಲಂಕಾ ತಂಡ ದಹನವಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಪಡೆ ಸತತವಾಗಿ ಏಳು ಗೆಲುವನ್ನು ದಾಖಲಿಸುವ ಮೂಲಕ ಮೊದಲ ಸ್ಥಾನ ಪಡೆದಿದೆ.

ಟಾಸ್ ನಲ್ಲಿ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದಂತಹ ಭಾರತ ತಂಡವು ಮೊದಲನೆಯದಾಗಿ ಆಘಾತವನ್ನು ಅನುಭವಿಸಿತು. ವಿರಾಟ್ ಕೊಹ್ಲಿ 88 ರನ್ ಗಳಿಸುವ ಮೂಲಕ 190 ರ ಜೊತೆಯಾಟಕ್ಕೆ ಶ್ರೀಲಂಕಾ ಮಂಕಾಗಿ ಹೋಯಿತು.

ಭಾರತದ ಪರ್ವಾಗಿ ವೇಗಿ ಗಳಾಗಿ ಮೊಹಮ್ಮದ್ ಸಿರಾಜ್ ಮೂರು,ಮೊಹಮ್ಮದ್ ಶಮಿ5, ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Sports News ಟೂರ್ನಿಯಲ್ಲಿ ಸತತವಾಗಿ 7ನೇ ಜಯಗಳಿಸಿದ ಭಾರತ, ಎಂಟನೇ ಬಾರಿ ಏಕದಿನ ವಿಶ್ವಕಪ್ ನಲ್ಲಿ ಸೆಮಿ ಫೈನಾನ್ಸ್ ಗೆ ಪ್ರವೇಶಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...