Wednesday, July 8, 2026
Wednesday, July 8, 2026

R.M. Manjunath Gowda ತೀರ್ಥಹಳ್ಳಿಯಲ್ಲಿ ಡಾ. ಆರ್ ಎಂ ಮಂಜುನಾಥ್ ಗೌಡರ ಸನ್ಮಾನಕ್ಕೆ ಸಜ್ಜು

Date:

R.M. Manjunath Gowda ಶಿವಮೊಗ್ಗದ ಡಿಸಿಸಿ ಬ್ಯಾಂಕಿಗೆ 10ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಸಹಕಾರಿ, ಸಹಕಾರ ರತ್ನ ಡಾ.ಆರ್.ಎಂ ಮಂಜುನಾಥ್ ಗೌಡ ಅವರಿಗೆ ನ.6ರಂದು ತೀರ್ಥಹಳ್ಳಿಯಲ್ಲಿ
ತಾಲೂಕು ಸರ್ವ ಸಹಕಾರಿಗಳ ಪರವಾಗಿ ತೌರೂರ
ಸಂಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

R.M. Manjunath Gowda ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ.
ನ.6ರಂದು ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಪಟ್ಟಣದ ಬಹುತೇಕ ಕಡೆ ಬ್ಯಾನರ್ ಹಾಕಲಾಗಿದೆ. ಹಳ್ಳಿಗಳಲ್ಲಿ ಕೂಡ ಬ್ಯಾನರ್ ಹಾಕಲಾಗುತ್ತಿದೆ. ಸಹಕಾರಿ ವೇದಿಕೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಹಕಾರಿಗಳು ಸೇರಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಅದ್ದೂರಿ ಮೆರವಣಿಗೆ, ಬೈಕ್ ರ್ಯಾಲಿ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...