Saturday, December 6, 2025
Saturday, December 6, 2025

SN channabasappa ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ

Date:

SN channabasappa ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

SN channabasappa ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದಂತ ಶಿವಕುಮಾರ್, ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್.ಪಿ, ಬಿಜೆಪಿಯ ನಗರ ಕಾರ್ಯದರ್ಶಿಗಳಾದ ದೀನದಯಾಳು, ಬಿಜೆಪಿ ನಗರ ಸಮಿತಿಯ ಸದಸ್ಯರಾದ ಮಂಡಕ್ಕಿ ಸುರೇಶ್, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಬಾಲು, ವಾರ್ಡ್ ನ ಅಧ್ಯಕ್ಷರಾದ ಮಹೇಶ್, ವಾರ್ಡ್ ನ ಪ್ರಧಾನ ಕಾರ್ಯದರ್ಶಿಗಳಾದ ದೇವು, ವಾರ್ಡಿನ ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗೂ ನಾಗರಿಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...